ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಗುರು ಜಯಂತಿ ಸರಳ ಆಚರಣೆ

Last Updated 23 ಆಗಸ್ಟ್ 2021, 14:49 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ನಗರದ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ಫೋಟೊಗೆ ಮಾಲಾರ್ಪಣೆ ಹಾಗೂ ಪೂಜಾ ಕಾರ್ಯಕ್ರಮದ ಮೂಲಕ ಸರಳವಾಗಿ ಸೋಮವಾರ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬಿಲ್ಲವರ ಸಂಘದ ಅಂಗ ಸಂಸ್ಥೆಯಾದ ಶಿವಗಿರಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸುಜನ್ ಕುಮಾರ, ಬಿಲ್ಲವರ ಸಂಘದ ಉಪಾಧ್ಯಕ್ಷ ಸುಂದರ ಕೋಟ್ಯಾನ, ಸಂತೋಷ್ ಪೂಜಾರಿ, ಚಂದ್ರಾ ಪೂಜಾರಿ, ಯಶೋಧರ ಕೋಟ್ಯಾನ್, ಅಶೋಕ ಪೂಜಾರಿ, ಮಂಜುನಾಥ ಪೂಜಾರಿ ಹಾಗೂ ಜಗದೀಶ್ ಐ.ಎಚ್. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT