ಮುಖಂಡ ತುಕಾರಾಮ ಕಾಗಲ್, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮುಖಂಡರಾದ ಸುರೇಶ ಪಾಟೀಲ, ಶಾಮಾನಂದ ಪೂಜೇರಿ, ಶಶಿಧರ ದೇಮಶೆಟ್ಟಿ, ಶಾಸಕರ ಆಪ್ತಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ನಗರಸಭೆ ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ಟಿಎಚ್ಒ ಡಾ.ಮುತ್ತಣ್ಣ ಕೊಪ್ಪದ, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಪಾಲ್ಗೊಂಡಿದ್ದರು.