ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, 26 ಕರ್ನಾಟಕ ಎನ್ಸಿಸಿ ಬೆಟಾಲಿಯನ್ ಕಮಾಡಿಂಗ್ ಆಫೀಸರ್ ಕರ್ನಲ್ ಕಜೋರಿಯಾ, ಎಡೆಮ್ ಆಫೀಸರ್ ಕರ್ನಲ್ ಆದಿತ್ಯ ವರ್ಮಾ, 25 ಕರ್ನಾಟಕ ಎನ್ಸಿಸಿ ಬೆಟಾಲಿಯನ್ ಸಿಒ ಕರ್ನಲ್ ಅಭಯ್ ಅವಸ್ಥೆ, ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಂ. ತೇಜಸ್ವಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಗಿರಿಜಾ ಹಿರೇಮಠ, ಎನ್ಸಿಸಿ ಅಧಿಕಾರಿಗಳಾದ ಕ್ಯಾಫ್ಟನ್ ಮಹೇಶ ಗುರನಗೌಡರ, ಶಿವಾನಂದ ಬುಲಬುಲೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.