ಗ್ರೇಡ್–2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ತಾಲ್ಲೂಕು ಪಂಚಾಯ್ತಿ ಇಒ ಪ್ರವೀಣ ಕಟ್ಟಿಮನಿ, ಎಜಿಪಿ ಅನಿಲ ಕರೋಶಿ, ಸಿಡಿಪಿಒ ಹೊಳೆಪ್ಪ, ಪಿಇಒ ರವೀಂದ್ರ ಶೆಟ್ಟಿಮನಿ, ಬಿಇಒ ಪ್ರಭಾವತಿ ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಅನೀಸ್ ವಂಟಮೂರಿ, ಉಪಾಧ್ಯಕ್ಷ ಬಸು ಜಿನರಾಳಿ, ಕಾರ್ಯದರ್ಶಿ ಎಸ್.ಜಿ.ನದಾಫ್, ಸಹಕಾರ್ಯದರ್ಶಿ ವಿಠ್ಠಲ್ ಘಸ್ತಿ, ಖಜಾಂಚಿ ಅಂಬರೀಶ ಬಾಗೇವಾಡಿ, ಮಹಿಳಾ ಪ್ರತಿನಿಧಿ ಅನೀತಾ ಕುಲಕರ್ಣಿ, ಒಬಿಸಿ ಅಧಿಕಾರಿ ಮಹಾಂತೇಶ ಊರೊಳಗಿನ, ಎಸ್.ಡಬ್ಲೂ.ಒ ಎಚ್.ಎ.ಮಾಹುತ್, ಎಡಿಎಚ್ ತತ್ಯಾಸಾಬ ನಾಂದನಿ, ಎಡಿಎ ರಾಯ್ಕರ್ ಸಹಾಯಕ ನಿರ್ದೇಶಕ ಪ್ರಶಾಂತ ಮುನ್ನೋಳಿ, ಮಂಜುಳಾ ಅಡಿಕೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ಸಾರ್ವಜನಿಕರು ಇದ್ದರು.