<p><strong>ಉಗರಗೋಳ(ಬೆಳಗಾವಿ ಜಿಲ್ಲೆ):</strong> ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಮಂಗಳವಾರ ಆಯುಧ ಪೂಜೆ ನಡೆಯಿತು. ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಿ, ಭಕ್ತರು ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನವರಾತ್ರಿ ಅಂಗವಾಗಿ ಯಲ್ಲಮ್ಮನ ಸನ್ನಿಧಿಗೆ ಕರ್ನಾಟಕ, ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.</p>.<p>ಬುಧವಾರ ಸಂಜೆ ಉಗರಗೋಳ ಮಾರ್ಗದಲ್ಲಿರುವ ಬಣ್ಣೆಮ್ಮ ದೇವಿ ದೇವಸ್ಥಾನ ಬಳಿ ಬನ್ನಿ ಮುಡಿಯುವ ಮೂಲಕ ದಸರೆ ವೈಭವಕ್ಕೆ ತೆರೆ ಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ(ಬೆಳಗಾವಿ ಜಿಲ್ಲೆ):</strong> ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಮಂಗಳವಾರ ಆಯುಧ ಪೂಜೆ ನಡೆಯಿತು. ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಿ, ಭಕ್ತರು ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ನವರಾತ್ರಿ ಅಂಗವಾಗಿ ಯಲ್ಲಮ್ಮನ ಸನ್ನಿಧಿಗೆ ಕರ್ನಾಟಕ, ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.</p>.<p>ಬುಧವಾರ ಸಂಜೆ ಉಗರಗೋಳ ಮಾರ್ಗದಲ್ಲಿರುವ ಬಣ್ಣೆಮ್ಮ ದೇವಿ ದೇವಸ್ಥಾನ ಬಳಿ ಬನ್ನಿ ಮುಡಿಯುವ ಮೂಲಕ ದಸರೆ ವೈಭವಕ್ಕೆ ತೆರೆ ಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>