ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಜಲಾಶಯಗಳಲ್ಲಿ ಜೀವಕಳೆ; ಬೇಕು ಇನ್ನಷ್ಟು ಮಳೆ

ಹಿಡಕಲ್‌, ನವಿಲುತೀರ್ಥ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಳ, ಕೃಷ್ಣೆಗೂ ಹರಿದುಬರುತ್ತಿದೆ ಅಪಾರ ಪ್ರಮಾಣದ ನೀರು
Published : 8 ಜುಲೈ 2024, 4:40 IST
Last Updated : 8 ಜುಲೈ 2024, 4:40 IST
ಫಾಲೋ ಮಾಡಿ
Comments
ಉತ್ತಮ ಮಳೆಯಾಗುತ್ತಿರುವ ಕಾರಣ ನವಿಲುತೀರ್ಥ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಬಳಸಲಾಗುತ್ತಿದೆ
ವಿವೇಕ ಮುದಿಗೌಡರ, ಕಾರ್ಯನಿರ್ವಾಹಕ ಎಂಜಿನಿಯರ್‌, ನವಿಲುತೀರ್ಥ ಜಲಾಶಯ
ಸದ್ಯ ಬಿದ್ದ ಮಳೆ ಸಾಕಾಗುವುದಿಲ್ಲ. ನೆಲವು ನಿರೀಕ್ಷಿತ ಹಸಿ ಹಿಡಿದಿಲ್ಲ. ರೈತರಿಗೆ ಇನ್ನಷ್ಟು ಮಳೆಗಾಗಿ ಕಾಯುತ್ತಿದ್ದಾರೆ. ಜುಲೈ ಮೂರನೇ ವಾರದೊಳಗೆ ಮಳೆ ಬರುವ ಸಾಧ್ಯತೆ ಹೆಚ್ಚಿದೆ.
ಜಿ.ಬಿ.ವಿಶ್ವನಾಥ, ವಿಜ್ಞಾನಿ, ಬೇಸಾಯ ಶಾಸ್ತ್ರ ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ
ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ ಬಳಿ ಜನರು ಹೋಗದಂತೆ ತಡೆಯಲು ಪೊಲೀಸರನ್ನು ನಿಯೋಜಿಸಿರುವುದು–ಪ್ರಜಾವಾಣಿ ಚಿತ್ರ: ಚಂದ್ರಶೇಖರ ಚಿನಕೇಕರ
ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ ಬಳಿ ಜನರು ಹೋಗದಂತೆ ತಡೆಯಲು ಪೊಲೀಸರನ್ನು ನಿಯೋಜಿಸಿರುವುದು–ಪ್ರಜಾವಾಣಿ ಚಿತ್ರ: ಚಂದ್ರಶೇಖರ ಚಿನಕೇಕರ
ಬೈಲಹೊಂಗಲ ತಾಲ್ಲೂಕಿನ ನಯಾನಗರದ ಬಳಿ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದು
–ಪ್ರಜಾವಾಣಿ ಚಿತ್ರ:ರವಿಕುಮಾರ ಹುಲಕುಂದ
ಬೈಲಹೊಂಗಲ ತಾಲ್ಲೂಕಿನ ನಯಾನಗರದ ಬಳಿ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದು –ಪ್ರಜಾವಾಣಿ ಚಿತ್ರ:ರವಿಕುಮಾರ ಹುಲಕುಂದ
ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಬಳಿ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ
–ಪ್ರಜಾವಾಣಿ ಚಿತ್ರ:ಭೀಮಪ್ಪ ಕೋತೇಕರ
ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಬಳಿ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ –ಪ್ರಜಾವಾಣಿ ಚಿತ್ರ:ಭೀಮಪ್ಪ ಕೋತೇಕರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT