ಉತ್ತಮ ಮಳೆಯಾಗುತ್ತಿರುವ ಕಾರಣ ನವಿಲುತೀರ್ಥ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಬಳಸಲಾಗುತ್ತಿದೆ
ವಿವೇಕ ಮುದಿಗೌಡರ, ಕಾರ್ಯನಿರ್ವಾಹಕ ಎಂಜಿನಿಯರ್, ನವಿಲುತೀರ್ಥ ಜಲಾಶಯಸದ್ಯ ಬಿದ್ದ ಮಳೆ ಸಾಕಾಗುವುದಿಲ್ಲ. ನೆಲವು ನಿರೀಕ್ಷಿತ ಹಸಿ ಹಿಡಿದಿಲ್ಲ. ರೈತರಿಗೆ ಇನ್ನಷ್ಟು ಮಳೆಗಾಗಿ ಕಾಯುತ್ತಿದ್ದಾರೆ. ಜುಲೈ ಮೂರನೇ ವಾರದೊಳಗೆ ಮಳೆ ಬರುವ ಸಾಧ್ಯತೆ ಹೆಚ್ಚಿದೆ.
ಜಿ.ಬಿ.ವಿಶ್ವನಾಥ, ವಿಜ್ಞಾನಿ, ಬೇಸಾಯ ಶಾಸ್ತ್ರ ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಬಳಿ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ ಬಳಿ ಜನರು ಹೋಗದಂತೆ ತಡೆಯಲು ಪೊಲೀಸರನ್ನು ನಿಯೋಜಿಸಿರುವುದು–ಪ್ರಜಾವಾಣಿ ಚಿತ್ರ: ಚಂದ್ರಶೇಖರ ಚಿನಕೇಕರ
ಬೈಲಹೊಂಗಲ ತಾಲ್ಲೂಕಿನ ನಯಾನಗರದ ಬಳಿ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದು
–ಪ್ರಜಾವಾಣಿ ಚಿತ್ರ:ರವಿಕುಮಾರ ಹುಲಕುಂದ
ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಬಳಿ ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ
–ಪ್ರಜಾವಾಣಿ ಚಿತ್ರ:ಭೀಮಪ್ಪ ಕೋತೇಕರ