<p>ನೇಸರಗಿ: ಇಲ್ಲಿನ ದಿ. ನೇಸರಗಿ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕ, ಮಲ್ಲಾಪೂರ ಕೆಎನ್. ಗ್ರಾಮದ ನಿವಾಸಿ ಸುಭಾಷ ಶಂಕರಗೌಡ ಪಾಟೀಲ (58) ಅನಾರೋಗ್ಯದಿಂದ ಶನಿವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಮುನವಳ್ಳಿ: ಪಟ್ಟಣದ ಶಿವಾನಂದ ರುದ್ರಪ್ಪ ಬುರ್ಜರ್ (64) ಶನಿವಾರ ನಿಧನರಾದರು. ಮೃತರಿಗೆ ಪತ್ನಿ ಪುತ್ರ, ಪುತ್ರಿ ಇದ್ದಾರೆ</p>.<p>ಮುನವಳ್ಳಿ: ಶಿಂದೋಗಿ ಮರಾಠಾ ಸಮಾಜದ ಹಿರಿಯರಾದ ರಾಜಾಬಾಯಿ ನಾನಾಸಾಹೇಬ ಕದಂ (90) ಶುಕ್ರವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.</p>.<p>ಹುಕ್ಕೇರಿ: ತಾಲ್ಲೂಕಿನ ಶಹಾಬಂದರ-ಇಸ್ಲಾಂಪುರದ ಭಕ್ತಿ ಮಠದ ಸಂಕಪ್ಪ ಅಜ್ಜ (90) ಶನಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಗೋಕಾಕ: ನಗರದ ಬಣಗಾರ ಓಣಿ ನಿವಾಸಿ ಬಸವರಾಜ ಅಶೋಕ ಬಾಗೆ (44) ಗುರುವಾರ ನಿಧನರಾದರು.</p>.<p>ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಗೋಕಾಕ: ತಾಲ್ಲೂಕಿನ ಹಡಗಿನಾಳ ಗ್ರಾಮದ ಸಿದ್ದವ್ವ ರಾಮಪ್ಪ ವಡೇರ (70) ಶುಕ್ರವಾರ ನಿಧನರಾದರು. ಮೃತರಿಗೆ ಪುತ್ರ ಮತ್ತು ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-21-644921245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೇಸರಗಿ: ಇಲ್ಲಿನ ದಿ. ನೇಸರಗಿ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕ, ಮಲ್ಲಾಪೂರ ಕೆಎನ್. ಗ್ರಾಮದ ನಿವಾಸಿ ಸುಭಾಷ ಶಂಕರಗೌಡ ಪಾಟೀಲ (58) ಅನಾರೋಗ್ಯದಿಂದ ಶನಿವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಮುನವಳ್ಳಿ: ಪಟ್ಟಣದ ಶಿವಾನಂದ ರುದ್ರಪ್ಪ ಬುರ್ಜರ್ (64) ಶನಿವಾರ ನಿಧನರಾದರು. ಮೃತರಿಗೆ ಪತ್ನಿ ಪುತ್ರ, ಪುತ್ರಿ ಇದ್ದಾರೆ</p>.<p>ಮುನವಳ್ಳಿ: ಶಿಂದೋಗಿ ಮರಾಠಾ ಸಮಾಜದ ಹಿರಿಯರಾದ ರಾಜಾಬಾಯಿ ನಾನಾಸಾಹೇಬ ಕದಂ (90) ಶುಕ್ರವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.</p>.<p>ಹುಕ್ಕೇರಿ: ತಾಲ್ಲೂಕಿನ ಶಹಾಬಂದರ-ಇಸ್ಲಾಂಪುರದ ಭಕ್ತಿ ಮಠದ ಸಂಕಪ್ಪ ಅಜ್ಜ (90) ಶನಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಗೋಕಾಕ: ನಗರದ ಬಣಗಾರ ಓಣಿ ನಿವಾಸಿ ಬಸವರಾಜ ಅಶೋಕ ಬಾಗೆ (44) ಗುರುವಾರ ನಿಧನರಾದರು.</p>.<p>ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.</p>.<p>ಗೋಕಾಕ: ತಾಲ್ಲೂಕಿನ ಹಡಗಿನಾಳ ಗ್ರಾಮದ ಸಿದ್ದವ್ವ ರಾಮಪ್ಪ ವಡೇರ (70) ಶುಕ್ರವಾರ ನಿಧನರಾದರು. ಮೃತರಿಗೆ ಪುತ್ರ ಮತ್ತು ಪುತ್ರಿ ಇದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-21-644921245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>