ಭಾನುವಾರ, 15 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಏರ್ ಇಂಡಿಯಾ ವಿಮಾನ ದುರಂತ | ಹೊರಗಿನವರ ಮೇಲೆ ನಂಬಿಕೆ ಇಡಬೇಕೇ?: ವಿಮಾನಯಾನ ಸಚಿವ

Air India Crash: ಸಾಂಗ್ಲಿ: ಏರ್ ಇಂಡಿಯಾ ವಿಮಾನ(ಎಐ171) ದುರಂತದ ತನಿಖೆಯ ಕುರಿತಾದ ವಿದೇಶಿ ಮಾಧ್ಯಮ ವರದಿಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಖಾತೆ ಸಚಿವ ನಿರಾಕರಿಸಿದ್ದು, ಈ ಬಗ್ಗೆ ತನಿಖೆ ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
Last Updated 15 ಫೆಬ್ರುವರಿ 2026, 5:33 IST
ಏರ್ ಇಂಡಿಯಾ ವಿಮಾನ ದುರಂತ | ಹೊರಗಿನವರ ಮೇಲೆ ನಂಬಿಕೆ ಇಡಬೇಕೇ?: ವಿಮಾನಯಾನ ಸಚಿವ

ಬಿಜೆಪಿ ಮುಖಂಡರ ವಿರುದ್ಧ ಅಶ್ಲೀಲ ಹೇಳಿಕೆ: ಡಿಎಂಕೆಯ ಕೃಷ್ಣಮೂರ್ತಿಗೆ 3 ವರ್ಷ ಜೈಲು

Defamation Case Verdict: ರಾಜ್ಯಪಾಲ ಆರ್‌.ಎನ್‌. ರವಿ ಮತ್ತು ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿಗೆ ಎಗ್ಮೋರ್ ನ್ಯಾಯಾಲಯದಿಂದ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
Last Updated 15 ಫೆಬ್ರುವರಿ 2026, 5:14 IST
ಬಿಜೆಪಿ ಮುಖಂಡರ ವಿರುದ್ಧ ಅಶ್ಲೀಲ ಹೇಳಿಕೆ: ಡಿಎಂಕೆಯ ಕೃಷ್ಣಮೂರ್ತಿಗೆ 3 ವರ್ಷ ಜೈಲು

15 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ....
Last Updated 15 ಫೆಬ್ರುವರಿ 2026, 4:01 IST
15 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭ: ಪ್ರಧಾನಿ ಮೋದಿಗೆ ಆಹ್ವಾನ

Bangladesh Politics: ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ದಕ್ಷಿಣ ಏಷ್ಯಾ ನಾಯಕರಿಗೆ ಆಹ್ವಾನ ನೀಡಲಾಗಿದೆ.
Last Updated 15 ಫೆಬ್ರುವರಿ 2026, 2:50 IST
ತಾರಿಕ್ ರೆಹಮಾನ್ ಪ್ರಮಾಣವಚನ ಸಮಾರಂಭ: ಪ್ರಧಾನಿ ಮೋದಿಗೆ ಆಹ್ವಾನ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ವಿರುದ್ಧದ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ವಿರೋಧ ಪಕ್ಷಗಳು ಮುಂದಾಗಿವೆ. ಎಸ್‌ಐಆರ್‌ ವಿಚಾರ ಮುಂದಿಟ್ಟುಕೊಂಡು, ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ ನೀಡಲು ಸಿದ್ಧತೆ.
Last Updated 15 ಫೆಬ್ರುವರಿ 2026, 1:36 IST
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ವಿಪಕ್ಷಗಳ ಚಿಂತನೆ

ರೈತರು, ರಫ್ತುದಾರರನ್ನು ವಂಚಿಸುತ್ತಿರುವ ಒಪ್ಪಂದ: ರಾಹುಲ್‌ ಗಾಂಧಿ ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ
Last Updated 15 ಫೆಬ್ರುವರಿ 2026, 0:30 IST
ರೈತರು, ರಫ್ತುದಾರರನ್ನು ವಂಚಿಸುತ್ತಿರುವ ಒಪ್ಪಂದ: ರಾಹುಲ್‌ ಗಾಂಧಿ ಆರೋಪ

ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು

Ballari Hosapete Railway: ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಹಾಗೂ ನಾಲ್ಕನೇ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಾರ್ಗಗಳ ನಿರ್ಮಾಣಕ್ಕೆ ₹2,372 ಕೋಟಿ ವೆಚ್ಚವಾಗಲಿದೆ.
Last Updated 15 ಫೆಬ್ರುವರಿ 2026, 0:30 IST
ಬಳ್ಳಾರಿ–ಹೊಸಪೇಟೆ ರೈಲ್ವೆ ಮಾರ್ಗ: ಕೇಂದ್ರದಿಂದ ₹2,372 ಕೋಟಿ ಮಂಜೂರು
ADVERTISEMENT

ಸಿಬಲ್‌ಗೆ ಎಪ್‌ಸ್ಟೈನ್‌ ಧನಸಹಾಯದ ಪ್ರಶಸ್ತಿ: ರಾಹುಲ್‌ ಉತ್ತರಕ್ಕೆ ಬಿಜೆಪಿ ಆಗ್ರಹ

Jeffrey Epstein: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ ಧನಸಹಾಯದಿಂದ ಸ್ಥಾಪಿಸಿದ್ದ ಎನ್ನಲಾದ ಪ್ರಶಸ್ತಿಯನ್ನು 2010ರಲ್ಲಿ ಕೇಂದ್ರದ ಆಗಿನ ಸಚಿವ ಕಪಿಲ್‌ ಸಿಬಲ್ ಅವರಿಗೆ ನೀಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರಿಸಬೇಕು ಎಂದು ಬಿಜೆಪಿ ಶನಿವಾರ ಆಗ್ರಹಿಸಿದೆ.
Last Updated 15 ಫೆಬ್ರುವರಿ 2026, 0:30 IST
ಸಿಬಲ್‌ಗೆ ಎಪ್‌ಸ್ಟೈನ್‌ ಧನಸಹಾಯದ ಪ್ರಶಸ್ತಿ: ರಾಹುಲ್‌ ಉತ್ತರಕ್ಕೆ ಬಿಜೆಪಿ ಆಗ್ರಹ

ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್‌: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

Congress criticized: ‘ಕಳೆದ 10 ವರ್ಷಗಳಿಂದ ಕಾಂಗ್ರೆಸ್‌ ಪಕ್ಷವು ಅಸ್ಸಾಂನಲ್ಲಿ ಅಧಿಕಾರದಿಂದ ದೂರವುಳಿದಿದೆ. ಅಧಿಕಾರದಲ್ಲಿ ಇದ್ದ ಅವಧಿಗಿಂತಲೂ ಈಗ ಹೆಚ್ಚು ಅಪಾಯಕಾರಿ. ಆ ಪಕ್ಷದ ನಾಯಕರು ನೀಡಿದ ವಿಷಪೂರಿತ ಹೇಳಿಕೆಗಳಿಂದ ಇದು ಸ್ಪಷ್ಟವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 15 ಫೆಬ್ರುವರಿ 2026, 0:30 IST
ಅಸ್ಸಾಂ ಹಾಳುಗೆಡವಿದ ಕಾಂಗ್ರೆಸ್‌: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್

Tarique Rahman: ಬಿಎನ್‌ಪಿ ಪಕ್ಷದ ಮುಖ್ಯಸ್ಥ ತಾರಿಕ್‌ ರೆಹಮಾನ್‌ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯಗಳಿಸಿದ ನಂತರ ಅವರು ಮೊದಲ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
Last Updated 14 ಫೆಬ್ರುವರಿ 2026, 16:17 IST
ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್
ADVERTISEMENT
ADVERTISEMENT
ADVERTISEMENT