ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published 5 ಜೂನ್ 2023, 13:20 IST
Last Updated 5 ಜೂನ್ 2023, 13:20 IST
ಅಕ್ಷರ ಗಾತ್ರ

ರಾಮದುರ್ಗ: ಕರ್ನಾಟಕ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕ ನಡೆಸುವ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಪಿಯುಸಿಯಲ್ಲಿ ಶೇ80ಕ್ಕಿಂತ ಹೆಚ್ಚು ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಶೇ90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಅಂಕ ಪಟ್ಟಿಯೊಂದಿಗೆ ತಾಲ್ಲೂಕು ಘಟಕ ಸಂಪರ್ಕಿಸಲು ಅಧ್ಯಕ್ಷ ಜಿ. ಎನ್. ಮುತ್ತೂರ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಈರಣ್ಣ ಬುಡ್ಡಾಗೋಳ 94810 04733, ಸಹಕಾರ್ಯದರ್ಶಿ ರಮೇಶ ಬಿಕ್ಕನ್ನವರ 81278 23144, ಶಿಕ್ಷಕರಾದ ಪಿ.ಎಸ್. ನಡಮನಿ 90087 61668 ಮತ್ತು ಎಸ್.ಸಿ. ಹುರಕಡ್ಲಿ 98801 29880 ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT