‘ಕೇಂದ್ರದ ಇಬ್ಬರು ಸಚಿವರು, ಮುಖ್ಯಮಂತ್ರಿ ಹಾಗೂ ಕೇಂದ್ರದ ಅಧ್ಯಯನ ತಂಡ ಬಂದು ಹೋದರೂ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಕೇರಳ ಸೇರಿದಂತೆ ಇತರೆಡೆ ಅತಿವೃಷ್ಟಿಯಾದಾಗ ತ್ವರಿತವಾಗಿ ಪರಿಹಾರ ನೀಡಲಾಗಿದೆ. ಆದರೆ, ಕರ್ನಾಟಕದ ವಿಷಯದಲ್ಲಿ ಕೇಂದ್ರವು ಮಲತಾಯಿ ಧೋರಣೆ ತಾಳಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.