ತಾಲ್ಲೂಕಿನ ಹುಣಶಾಳ ಪಿಜಿಯ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠ್ಯಬ್ಧಿ ಕಾರ್ಯಕ್ರಮದಲ್ಲಿ ಶ್ರೀಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಮಠಗಳು ಧಾರ್ಮಿಕ ಕಾರ್ಯಗಳೊಂದಿಗೆ ನಾಡಿನ ಸಂಸ್ಕೃತಿ ಪರಂಪರೆ, ಸಂಸ್ಕಾರ, ಶಿಕ್ಷಣ ಪ್ರಸಾರ ಹಾಗೂ ಆಧ್ಯಾತ್ಮಿಕ ಚಿಂತನೆಗಳಿಂದ ನಾಡಿಗೆ ಬಹುದೊಡ್ಡ ಕೊಡುಗೆ ನೀಡಿವೆ ಎಂದರು.