ಮಂಡಳದ ಉಪಾಧ್ಯಕ್ಷ ಆನಂದ ಗಿಂಡೆ, ಅಶೋಕ ಪೂಜಾರಿ, ಸಂಚಾಲಕ ಚಂದ್ರಕಾಂತ ತಾರಳೆ, ಭರತ ಕುರಬೆಟ್ಟಿ, ಸಂಜಯ ಮೊಳವಾಡೆ, ರಾವಸಾಹೇಬ ಪಾಟೀಲ, ಸಮೀರ ಬಾಗೇವಾಡಿ, ಶೇಖರ ಪಾಟೀಲ, ಸಚಿನ ಹಾಲಪ್ಪನವರ, ಪ್ರವೀಣ ಪಾಟೀಲ, ಅವಿನಾಶ ಪಾಟೀಲ, ಗಣೇಶ ಖಡೇದ, ಸಿಇಒ ಸಿದ್ಧಗೌಡ ಪಾಟೀಲ, ಪ್ರಾಚಾರ್ಯ ಉಮೇಶ ಪಾಟೀಲ, ರುದ್ರಕುಮಾರ ಕೋಠಿವಾಲೆ, ಸಂತೋಷ ಕೋಠಿವಾಲೆ, ರಾಹುಲ ಕೋಠಿವಾಲೆ, ರೋಹನ ಕೋಠಿವಾಲೆ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಎನ್ಸಿಸಿ ಕ್ಯಾಡೆಟ್ಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಇದ್ದರು.