'ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಟ್ರೋಲ್ ಆಗುತ್ತಿರುವ ವಿಷಯಗಳನ್ನು ಗಮನಿಸಿದ್ದೇನೆ.ನನ್ನ ಸ್ನೇಹಿತರು, ಆಪ್ತರು ಮತ್ತು ಕಾರ್ಯಕರ್ತರ ಮನದಾಳವನ್ನು ಅರಿತಿದ್ದೇನೆ. ರಾಜಕೀಯವಾಗಿ ಬೆಳೆಯಲು ನನಗೆ ಬೇಕಾದಷ್ಟು ಸಮಯವಿದೆ. ಸುರೇಶ ಅಂಗಡಿ ಅವರ ಕುಟುಂಬಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವ ಮನಸ್ಸು ನನಗಿಲ್ಲ. ನಾನು ಎಲ್ಲಾ ಕಾರ್ಯಕರ್ತರಂತೆ ಟೊಂಕ ಕಟ್ಟಿ ನಿಂತು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ದುಡಿಯುತ್ತೇನೆ' ಎಂದಿದ್ದಾರೆ.