‘ಸ್ಥಾನಮಾನಕ್ಕಾಗಿ ಕಾಂಗ್ರೆಸ್ನ ಯಾರು ಕೂಡ ಬಿಜೆಪಿಗೆ ಹೋಗುವುದಿಲ್ಲ. ಆದರೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಮತ್ತೆ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ದೇಶದಲ್ಲಿ ಬಿಜೆಪಿಗೆ 273 ಸೀಟುಗಳು ಬಂದರೆ ಮಾತ್ರ ಇಲ್ಲಿ ಆಪರೇಷನ್ ಕಮಲಕ್ಕೆ ಕೈ ಹಾಕುತ್ತಾರೆ. ಕಡಿಮೆ ಸ್ಥಾನಗಳು ಬಂದರೆ ಪ್ರಯ್ನಿಸುವುದಿಲ್ಲ. ಆಗ, ನಮ್ಮ ಸರ್ಕಾರ ಕೆಡವಲು ಮುಂದಾಗುವುದಿಲ್ಲ’ ಎಂದು ಹೇಳಿದರು.