‘ಗೋಕಾಕ ಸೇರಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸಲು ಜಿಲ್ಲೆಯ ಕಾಂಗ್ರೆಸ್ ಎಲ್ಲ ಶಾಸಕರು ಹಾಗೂ ಮುಖಂಡರು ಜಂಟಿಯಾಗಿ ಕೆಲಸ ಮಾಡುತ್ತಿದ್ದೇವೆ. ಆಯಾ ಕ್ಷೇತ್ರದಲ್ಲಿ ಸಂಘಟನೆಗೆ ಹೋದಾಗ ಅಲ್ಲಿನ ನಮ್ಮ ಶಾಸಕರು ಹಾಗೂ ನಾಯಕರು ಜೊತೆಯಲ್ಲಿರುತ್ತಾರೆ. ಉಳಿದಂತೆ, ಶಾಸಕರು ಅವರವರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ನನಗೆ ಹೆಚ್ಚಿನ ಜವಾಬ್ದಾರಿ ಇದೆ’ ಎಂದರು.