‘ಜಾಗೃತ ದಳದ ಮುಖ್ಯಸ್ಥರೂ ಆಗಿರುವ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಗರ್ಗ್ ಹಾಗೂ ಬೆಳಗಾವಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜ ಪಾಟೀಲ ಅವರ ಮಾರ್ಗದರ್ಶನದಲ್ಲಿ ಜಾಗೃತ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಕೆ. ಕಲ್ಲೋಳಿಕರ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಡಿ. ಹುದ್ದಾರ, ವಲಯ ಅರಣ್ಯಾಧಿಕಾರಿ ಬಿ.ವಿ. ಉಳವಣ್ಣವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಸುರೇಶ ನಾಯ್ಕ, ಆರ್.ಜಿ. ಹಣಜಿ, ರಾಕೇಶ ಮುರಾರಿ ಹಾಗೂ ಅರಣ್ಯ ರಕ್ಷಕರಾದ ಗಿರೀಶ ಬಣ್ಣದ, ಎಸ್.ಎ. ಜಕಾತಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು’ ಎಂದು ಪ್ರಕಟಣೆ ತಿಳಿಸಿದೆ.