<p><strong>ಅಥಣಿ:</strong> ‘ಪಟ್ಟಣದ ಪ್ಯಾರಾಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಕೇಂದ್ರವೊಂದರ ಉಪನ್ಯಾಸಕ, ಅದೇ ಕಾಲೇಜಿನಲ್ಲಿ ಓದುತ್ತಿದ್ದ ತಮ್ಮ ಮಗಳನ್ನು ಅಪಹರಣ ಮಾಡಿದ್ದಾರೆ’ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ದೂರು ದಾಖಲಿಸಿದ್ದಾರೆ.</p>.<p>ಕಾಗವಾಡ ತಾಲ್ಲೂಕಿನ ಉಗಾರ ಮೂಲದ ಉಪನ್ಯಾಸಕ ತಮ್ಮ ಮಗಳಿಗೆ ಪ್ರೀತಿಸಿ, ಮದುವೆ ಆಗುವ ಆಸೆ ತೋರಿಸಿ ಜ. 8ರಂದು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ತನಿಖೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಪಟ್ಟಣದ ಪ್ಯಾರಾಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಕೇಂದ್ರವೊಂದರ ಉಪನ್ಯಾಸಕ, ಅದೇ ಕಾಲೇಜಿನಲ್ಲಿ ಓದುತ್ತಿದ್ದ ತಮ್ಮ ಮಗಳನ್ನು ಅಪಹರಣ ಮಾಡಿದ್ದಾರೆ’ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ದೂರು ದಾಖಲಿಸಿದ್ದಾರೆ.</p>.<p>ಕಾಗವಾಡ ತಾಲ್ಲೂಕಿನ ಉಗಾರ ಮೂಲದ ಉಪನ್ಯಾಸಕ ತಮ್ಮ ಮಗಳಿಗೆ ಪ್ರೀತಿಸಿ, ಮದುವೆ ಆಗುವ ಆಸೆ ತೋರಿಸಿ ಜ. 8ರಂದು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಸಿಪಿಐ ಸಂತೋಷ ಹಳ್ಳೂರು ಹಾಗೂ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಅವರ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ತನಿಖೆ ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>