ಪುರಸಭೆ ಅಧ್ಯಕ್ಷ ಅಣ್ಣಾಗೌಡ ಪಾಟೀಲ, ಸದಸ್ಯರಾದ ಮಹಾವೀರ ನಿಲಜಗಿ, ಭೀಮಶಿ ಗೋರಖನಾಥ, ಸದಾಶಿವ ಕರೆಪ್ಪಗೋಳ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕರಾದ ರಮೇಶ್ ಕುಲಕರ್ಣಿ, ಪರಗೌಡ ಪಾಟೀಲ, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸತ್ಯಪ್ಪ ನಾಯಿಕ, ನೌಕರರ ಸಂಘದ ತಾಲ್ಲೂಕು ಘಟಲದ ಅಧ್ಯಕ್ಷ ಮಹಾಂತೇಶ ನಾಯಿಕ, ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದಿಗ್ಗೇಗೌಡ, ಜಿಲ್ಲಾ ನಿರ್ದೇಶಕ ಟಿ.ಕೃಷ್ಣ, ಯೋಜನಾಧಿಕಾರಿ ಅನಿತಾ, ಮಹಾವೀರ ಬಾಗಿ, ಸಂಜು ಬಸ್ತವಾಡ, ಬೆಳಗಾವಿ ಎಸಿ ರವೀಂದ್ರ ಕರಲಿಂಗನ್ನವರ ಇದ್ದರು.