ಮೂಡಬಿದರೆಯ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ, ಎನ್.ಆರ್. ಪುರ ಕ್ಷೇತ್ರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷ ರಾವಸಾಹೇಬ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಭಯ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಉದ್ಯಮಿ ಅಶೋಕ ಪಟನಿ, ರಾಜೇಂದ್ರ ಕಟಾರಿಯಾ, ಜಮನಲಾಲ ಹಪಾವತ, ತೀರ್ಥಕ್ಷೇತ್ರ ಸಂರಕ್ಷಣಾ ಸಮಿತಿ ಅಧ್ಯಕ್ಷ ಪ್ರಭಾತ ಜೈನ, ಅನಿಲ ಸೇಠಿ, ಪ್ರಕಾಶ ಬಡಜೇತಿಯಾ, ಸುಭಾಷ ಜೈನ, ಸುರೇಶ ಪಾಟೀಲ, ಡಿ,.ಆರ್. ಶಹಾ, ಕರ್ನಾಟಕ ಜೈನ ಸಂಘದ ಅಧ್ಯಕ್ಷ ಬಿ. ಪ್ರಸನ್ನಯ್ಯ, ಭರತೇಶ ಶಿಕ್ಷಣ ಸಂಸ್ಥೆಯ ರಾಜೀವ ದೊಡ್ಡಣ್ಣವರ ಪಾಲ್ಗೊಳ್ಳಲಿದ್ದಾರೆ.