‘ವಿವಿಧ ಇಲಾಖೆಗಳ ಮೂಲಕ (ಆರೋಗ್ಯ, ಕಂದಾಯ, ಲೋಕೋಪಯೋಗಿ, ಪೊಲೀಸ್) ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡಬೇಕು. ಜನರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೂಚಿಸಿದ್ದಾರೆ.