‘ಕಾಂಗ್ರೆಸ್ಗೆ ಸಹಾಯ ಮಾಡಿದರೆ ಪಾಕಿಸ್ತಾನಕ್ಕೆ ನೆರವಾದಂತೆಯೇ. ಹೀಗಾಗಿ ಭಾರತೀಯರು ಕಾಂಗ್ರೆಸ್ ಒಪ್ಪುತ್ತಿಲ್ಲ. ಶಿವಾಜಿ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ ಅವರನ್ನು ಬಿಜೆಪಿಯಲ್ಲಿ ಗೌರವಿಸುತ್ತೇವೆ. ಭಾರತ ಮಾತೆಗೆ ಜೈ ಎನ್ನುತ್ತೇವೆ. ಆದರೆ, ಕಾಂಗ್ರೆಸ್ನವರಿಗೆ ದೇಶದ್ರೋಹಿ ಟಿಪ್ಪು ಸುಲ್ತಾನ್ ಮಾತ್ರ ಬೇಕು. ಹಿಂದೂ ಸ್ವರಾಜ್ಯ ನಿರ್ಮಾಣದ ಬಗ್ಗೆ ಆ ಪಕ್ಷದವರು ಹೇಳುವುದಿಲ್ಲ’ ಎಂದು ದೂರಿದರು.