<p><strong>ಹಿರೇಬಾಗೇವಾಡಿ (ಬೆಳಗಾವಿ):</strong>ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.</p>.<p>ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ಹಾರಿಸುವುದನ್ನು ತಡೆದರು.</p>.<p>ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಡಿವೇಶ ಇಟಗಿ,ಶ್ರೀಕಾಂತ ಮಾಧುಬರಮಣ್ಣವರ, ಬಂಧಿಸಿ ಬಾವುಟವನ್ನು ವಶಕ್ಕೆ ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಿರೇಬಾಗೇವಾಡಿ (ಬೆಳಗಾವಿ):</strong>ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕೆಲ ಕಾರ್ಯಕರ್ತರು ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಪ್ರಯತ್ನಿಸಿದರು.</p>.<p>ಸ್ಥಳಕ್ಕೆ ಆಗಮಿಸಿದ ಪೊಲೀಸರು, ಧ್ವಜ ಹಾರಿಸುವುದನ್ನು ತಡೆದರು.</p>.<p>ಉತ್ತರ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಅಡಿವೇಶ ಇಟಗಿ,ಶ್ರೀಕಾಂತ ಮಾಧುಬರಮಣ್ಣವರ, ಬಂಧಿಸಿ ಬಾವುಟವನ್ನು ವಶಕ್ಕೆ ಪಡೆದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>