‘ಈಗ, 50 ವರ್ಷಗಳ ಹಿಂದಿನ ಸಮೀಕ್ಷೆ ಆಧರಿಸಿ ಖನಿಜ ಸಂಪತ್ತು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಮೀಕ್ಷೆ ನಡೆಸುವ ಮೂಲಕ ಖನಿಜ ಸಂಪತ್ತು ಪತ್ತೆ ಹಚ್ಚಿದಾಗ ಪ್ರಸ್ತುತ ಸನ್ನಿವೇಶದಲ್ಲಿ ಕರ್ನಾಟಕ ಅತ್ಯಂತ ಶ್ರೀಮಂತ ರಾಜ್ಯ ಎನಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.