ಶಾಸಕ ಅಂಗಾರ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ವಾಗ್ಮಿ ಆದರ್ಶ ಗೋಖಲೆ ಮಾತನಾಡಿದರು. ವೇದಿಕೆಯಲ್ಲಿ ಕೇರಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಚುನಾವಣಾ ಉಸ್ತುವಾರಿ ಎ.ವಿ.ತೀರ್ಥರಾಮ ಇದ್ದರು.