‘ಬಿಮ್ಸ್ನ ಕೊರೊನಾ ವಾರ್ಡ್ನ ದುಃಸ್ಥಿತಿ ಇದು. ನಾನು ನೆನ್ನೆ ದಾಖಲಾಗಿದ್ದೇನೆ. ಇಲ್ಲಿನ ಪರಿಸ್ಥಿತಿ ನೋಡಿದರೆ, ಬೇರೆ ರೋಗಗಳು ಬರುವ ಲಕ್ಷಣ ಕಾಣಿಸುತ್ತಿದೆ. ದಯವಿಟ್ಟು ನನ್ನನ್ನು ಅಥಣಿಗೆ ಸ್ಥಳಾಂತರಿಸಿ’ ಎಂದು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಕಚೇರಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವರಾದ ಸುರೇಶ ಅಂಗಡಿ, ಪ್ರಲ್ಹಾದ ಜೋಶಿ ಅವರನ್ನು ಟ್ಯಾಗ್ ಮಾಡಿದ್ದಾರೆ.