ಪಿಪಿಎಲ್ ಕಂಪನಿಯ ಪ್ರಾದೇಶಿಕ ಮಾರುಕಟ್ಟೆ ಅಧಿಕಾರಿ ಗಣೇಶ ಹೆಗಡೆ, ಬೇಸಾಯ ತಜ್ಞ ಡಾ.ಬಿ.ಜಿ.ವಿಶ್ವನಾಥ ಮಾತನಾಡಿದರು. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಪಾಲಿಕೆ ಸದಸ್ಯೆ ರೇಷ್ಮಾ ಪಾಟೀಲ, ಸವಿತಾ ಕಂಬೇರಿ, ಸಂದೀಪ ಜಿಗರಾಳ, ಕೃಷಿ ಇಲಾಖೆಯ ಉಪ ನಿರ್ದೇಶಕ ಎಸ್.ಬಿ.ಕೊಂಗವಾಡ, ಫಾಸ್ಪೆಪ್ ಕಂಪನಿಯ ಸಹಾಯಕ ವ್ಯವಸ್ಥಾಪಕ ಸಂಜು ಮನೆಪ್ಪಗೊಳ, ಭೀಮುದಾದಾ ಭೀರಡೆ, ಕಿಸಾನ್ ಸಮೃದ್ದಿ ಕೇಂದ್ರದ ಶಾಂತಿನಾಥ ಕಲಮನಿ, ರೋಹನ ಕಲಮನಿ ಮೊದಲಾದವರು ಇದ್ದರು.