‘ನಮ್ಮ ಶಾಲೆಗೆ ಬರುತ್ತಿದ್ದ ಕೆಲಸಗಾರರ ದ್ವಿಚಕ್ರವಾಹನವನ್ನು ಪೊಲೀಸರು ತಡೆದಿದ್ದರು. ಶಾಲೆಯ ಕೆಲಸಕ್ಕೆ ಹೋಗುತ್ತಿರುವುದಾಗಿ ವಿನಂತಿಸಿದ್ದಕ್ಕೆ, ಪರವಾನಗಿ ತೋರಿಸಿ ವಾಹನ ಒಯ್ಯಿರಿ ಎಂದು ಸಿಪಿಐ ಹೇಳಿದ್ದರು. ಅದರಂತೆ ನಾವು ದಾಖಲೆಗಳನ್ನು ತೋರಿಸಲು ಹೋದಾಗ ಪಿಎಸ್ಐ ಅವಾಚ್ಯ ಶಬ್ದ ಪ್ರಯೋಗಿಸಿದರು. ಶಿಕ್ಷಕನಾದ ನಾನು ಅದಕ್ಕೆ ಅರ್ಹನೇ?’ ಎಂದು ಪೋಸ್ಟ್ ಮಾಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರನ್ನು ಟ್ಯಾಗ್ ಮಾಡಿದ್ದಾರೆ.