ಸಂಸದ ಸುರೇಶ ಅಂಗಡಿ ಉದ್ಘಾಟಿಸುವರು. ಅರಣ್ಯ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಲಕ್ಷ್ಮಿ ಹೆಬ್ಬಾಳಕರ, ಅಂಚೆ ಇಲಾಖೆ ಉತ್ತರ ಕರ್ನಾಟಕ ವಲಯದ ಅಂಚೆ ಸೇವೆಗಳ ನಿರ್ದೇಶಕ ಸಣ್ಣ ನಾಯ್ಕ, ದಂಡು ಮಂಡಳಿ ಸಿಇಒ ದಿವ್ಯಾ ಎಸ್. ಹೊಸೂರ, ಹೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ ಗಿರಿಧರ ಕುಲಕರ್ಣಿ ಭಾಗವಹಿಸುವರು.