ಜೂನ್ 28ರಂದು ಮಧ್ಯಾಹ್ನ 1ರಿಂದ ಸಂಜೆ 5ರವರೆಗೆ: ಬೆಳಗಾವಿ ತಾಲ್ಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿಣಯೆ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲೊನಿ, ಸಂತಿ ಬಸ್ತವಾಡ, ವಾಘವಾಡೆ, ನಾವಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರ. ಖಾನಾಪುರ ತಾಲ್ಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳು.