‘ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಪದೇ ಪದೆ ಅದನ್ನು ಪ್ರಸ್ತಾಪಿಸುವ ಅಗತ್ಯವಿಲ್ಲ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿ ಸಾಕಷ್ಟು ಬಾರಿ ಅಧಿವೇಶಗಳನ್ನು ಮಾಡಲಾಗಿದೆ. ವೈದ್ಯಕೀಯ ಕಾಲೇಜನ್ನೂ ಆರಂಭಿಸಲಾಗಿದೆ. ಮಹಾರಾಷ್ಟ್ರದವರು ತೆಗೆಯುವ ತಗಾದೆಗೆ ಮಹತ್ವ ಕೊಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದರು.