ನಗರಸೇವಕ ರಾಜಶೇಖರ ಡೋಣಿ, ಪತ್ರಕರ್ತ ಗೋಪಾಲ ಖಟಾವಕರ ಮಾತನಾಡಿದರು. ಸಾಬಣ್ಣ ತಳವಾರ, ಹಾಗೂ ಪ್ರಾದೇಶಿಕ ಆಯುಕ್ತರಾದ ಶೋಭಾ ಹಿರೇಮಠ ಅವರನ್ನು ಸತ್ಕರಿಸಲಾಯಿತು. ಮುಖ್ಯಶಿಕ್ಷಕಿ ಎಂ.ಎಂ. ಖೋದಾನಪುರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಬಿ.ಎಸ್. ಅವ್ವಕನವರ ನಿರೂಪಿಸಿದರು. ಶಿಕ್ಷಕಿ ಎಸ್.ಎಚ್. ಬೋಗಾರ ವಂದಿಸಿದರು.