ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ, ಮುಖಂಡರಾದ ಮಹಾಲಿಂಗಪ್ಪ ಆಲಬಾಳ, ನೇಮಿಚಂದ್ರ, ರಾಮಕೃಷ್ಣ ಪಾನಬುಡೆ, ಯುವರಾಜ ತಳವಾರ, ಪ್ರಶಾಂತ ಪೂಜಾರಿ, ಜಮಾತ್ ಇಸ್ಲಾಂ ಹಿಂದ್ ಸಂಘಟನೆಯ ಶಾಹೀದ್ ಮೆಮನ್, ಜುನೇದ್ ಇನಾಮದಾರ್, ದಸಂಸದ ಮಲ್ಲೇಶ ಕಲಾದಗಿ, ಇಲಿಯಾಸ್ ಅಥಣಿ, ಜ್ಯೋತಿ ಕಡ್ಲಸ್ಕರ್ ಇದ್ದರು.