‘ಸಸಿಗಳನ್ನು ನೆಡುವುದಕ್ಕಾಗಿ ಪಂಚಾಯ್ತಿಯಿಂದ ಆರು ಸಾವಿರ ಗುಂಡಿಗಳನ್ನು ಜೆಸಿಬಿ ಬಳಸಿ ತೋಡಿಸಿದ್ದೀರಿ. ಅದಕ್ಕೆ ಸಾವಿರಾರು ರೂಪಾಯಿ ಖರ್ಚು ಮಾಡಿದ್ದೀರಿ. ಇದರ ಬಗ್ಗೆ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು. ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ‘₹ 6 ಲಕ್ಷ ಲೂಟಿ ಮಾಡಲಾಗಿದೆ’ ಎಂದು ದೂರಿದರು. ಕೆಲವರು ಮಕ್ಕಳೊಂದಿಗೆ ಬಂದಿದ್ದರು.