ಬೆಳಗಾವಿ: ನಿಜಾಮುದ್ದೀನ್ ಮರ್ಕಜ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ವಾಪಸ್ ಬಂದಿದ್ದಾರೆ ಎಂದು ಹೇಳಲಾದ 5 ಜನರನ್ನು ಇಲ್ಲಿನ ಲಾಡ್ಜ್ನಲ್ಲಿ ಕ್ವಾರಂಟೈನ್ದಲ್ಲಿ (ಗೃಹ ನಿಗಾ) ಇರಿಸಲು ಮುಂದಾಗಿದ್ದ ಆರೋಗ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.