ಜಿ.ಪಂ. ಸಿಇಒ ಎಚ್.ವಿ. ದರ್ಶನ್, ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಡಿಸಿಪಿ ವಿಕ್ರಂ ಆಮಟೆ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ, ಬಿಮ್ಸ್ ಆಸ್ಪತ್ರೆ ವೈದ್ಯಕೀಯ ಸೂಪರಿಂಡೆಂಡೆಂಟ್ ಗಿರೀಶ್ ದಂಡಗಿ, ಜಿಲ್ಲಾ ಕ್ಷಯರೋಗ ಹಾಗೂ ಏಡ್ಸ್ ನಿಯಂತ್ರಾಣಾಧಿಕಾರಿ ಅನಿಲ ಕೊರಬು, ಜಿಲ್ಲಾ ಕುಷ್ಠರೋಗ ಮತ್ತು ಅಂಧತ್ವ ನಿಯಂತ್ರಾಣಾಧಿಕಾರಿ ಚಾಂದಿನಿ ಜೆ. ದೇವಡಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಎಂ.ಎಸ್. ಪಲ್ಲೇದ, ಜಿಲ್ಲಾ ಸಮೀಕ್ಷಣಾಧಿಕಾರಿ ಬಿ.ಎಸ್. ತುಕ್ಕಾರ ಪಾಲ್ಗೊಂಡಿದ್ದರು.