<p><strong>ಬೆಳಗಾವಿ: </strong>ನೂತನ ಜಿಲ್ಲಾಧಿಕಾರಿಯಾಗಿ ಆರ್. ವೆಂಕಟೇಶ್ಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.</p>.<p>ಬಳಿಕ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.</p>.<p>ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ (ಇದೇ ಜಿಲ್ಲೆಯವರಾದ್ದರಿಂದ) ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನೂತನ ಜಿಲ್ಲಾಧಿಕಾರಿಯಾಗಿ ಆರ್. ವೆಂಕಟೇಶ್ಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.</p>.<p>ಬಳಿಕ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.</p>.<p>ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ (ಇದೇ ಜಿಲ್ಲೆಯವರಾದ್ದರಿಂದ) ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>