<p>ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ‘ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಹಾಯವಾಗಲೆಂದು ದಿನಸಿ ಕಿಟ್ ನೀಡುವ ಮೂಲಕ ಕಣ್ಣೀರು ಒರೆಸಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.</p>.<p>ಗ್ರಾಮದಲ್ಲಿ ನಿರ್ಮಾಣ ಕಾರ್ಮಿಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ತುಂಬಾ ಕೆಲಸ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೌಲಭ್ಯಗಳ ಮೂಲಕ ಕೊರೊನಾ ಯೋಧರನ್ನು ಗೌರವಿಸಿದ್ದಾರೆ’ ಎಂದರು.</p>.<p>ಮುಖಂಡರಾದ ಸುರೇಶ ಬೆಲ್ಲದ, ವಿ.ಬಿ. ಈಟಿ, ಲಕ್ಷ್ಮಣ ಪೂಜೇರಿ, ಎಂ.ಬಿ. ಆಲೂರೆ, ನಿಜಾಂ ಫೆಂಡಾರಿ, ಎಂ.ಎಸ್. ಈಟಿ, ರಮೇಶ ಕಾಳನ್ನವರ, ಅರುಣ ಮರ್ಯಾಯಿ, ಮುರಿಗೆಪ್ಪ ಅಡಿಶೇರಿ, ಧನಪಾಲ ಭೀಮನಾಯ್ಕ, ಬಸಲಿಂಗ ಕಾಡೇಶಗೋಳ, ಮಹಾದೇವ ಜೂನಿ, ಮಲ್ಲಪ್ಪಾ ಟೋಣಪೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): ‘ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಹಾಯವಾಗಲೆಂದು ದಿನಸಿ ಕಿಟ್ ನೀಡುವ ಮೂಲಕ ಕಣ್ಣೀರು ಒರೆಸಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.</p>.<p>ಗ್ರಾಮದಲ್ಲಿ ನಿರ್ಮಾಣ ಕಾರ್ಮಿಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ತುಂಬಾ ಕೆಲಸ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೌಲಭ್ಯಗಳ ಮೂಲಕ ಕೊರೊನಾ ಯೋಧರನ್ನು ಗೌರವಿಸಿದ್ದಾರೆ’ ಎಂದರು.</p>.<p>ಮುಖಂಡರಾದ ಸುರೇಶ ಬೆಲ್ಲದ, ವಿ.ಬಿ. ಈಟಿ, ಲಕ್ಷ್ಮಣ ಪೂಜೇರಿ, ಎಂ.ಬಿ. ಆಲೂರೆ, ನಿಜಾಂ ಫೆಂಡಾರಿ, ಎಂ.ಎಸ್. ಈಟಿ, ರಮೇಶ ಕಾಳನ್ನವರ, ಅರುಣ ಮರ್ಯಾಯಿ, ಮುರಿಗೆಪ್ಪ ಅಡಿಶೇರಿ, ಧನಪಾಲ ಭೀಮನಾಯ್ಕ, ಬಸಲಿಂಗ ಕಾಡೇಶಗೋಳ, ಮಹಾದೇವ ಜೂನಿ, ಮಲ್ಲಪ್ಪಾ ಟೋಣಪೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>