‘ರಾಜ್ಯದ ವಿವಿಧೆಡೆ ರೈಲುಗಳ ಆಗಮನ ವಿಳಂಬವಾಗುತ್ತಿದೆ. ಟಿಕೆಟ್ ಬುಕಿಂಗೆ ಸಂಬಂಧಿಸಿದಂತೆಯೂ ಸಮಸ್ಯೆ ಎದುರಿಸುತ್ತಿರುವುದಾಗಿ ಪ್ರಯಾಣಿಕರಿಂದ ದೂರುಗಳಿವೆ. ಅವರಿಗೆ ಸ್ಪಂದಿಸಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಕಾಡಾ ಕಚೇರಿಯಲ್ಲಿ ಶೀಘ್ರವೇ ಆರಂಭಿಸಲಾಗುವುದು. ಇದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗುವುದು’ ಎಂದು ಮಾಹಿತಿ ನೀಡಿದರು.