<p><strong>ಬೆಳಗಾವಿ:</strong> ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯಿತು.</p><p>ಚನ್ನಮ್ಮನ ಕಿತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬೈಲಹೊಂಗಲ, ಸವದತ್ತಿಯಲ್ಲಿ ತುಂತುರು ಮಳೆಯಾಯಿತು. ಯರಗಟ್ಟಿಯಲ್ಲಿ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಜನರು ಪರದಾಡಿದರು.</p> .<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯಿತು.</p><p>ಚನ್ನಮ್ಮನ ಕಿತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬೈಲಹೊಂಗಲ, ಸವದತ್ತಿಯಲ್ಲಿ ತುಂತುರು ಮಳೆಯಾಯಿತು. ಯರಗಟ್ಟಿಯಲ್ಲಿ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಜನರು ಪರದಾಡಿದರು.</p> .<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>