ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

‘ಕೃಷ್ಣೆ’ಗೆ ಒಳಹರಿವು ಹೆಚ್ಚಳ: ಹೆಚ್ಚಿದ ಆತಂಕ

ತುಂಗಭದ್ರಾ ಜಲಾಶಯ: ವೀಕ್ಷಣೆಗೆ ಜನಸಾಗರ * ವೀರಭದ್ರೇಶ್ವರ ದೇವಸ್ಥಾನ ಜಲಾವೃತ
Published : 28 ಜುಲೈ 2024, 16:34 IST
Last Updated : 28 ಜುಲೈ 2024, 16:34 IST
ಫಾಲೋ ಮಾಡಿ
Comments
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಭಾನುವಾರ ಕೃಷ್ಣಾ ನದಿ ನೀರಿನಿಂದ ಆವೃತಗೊಂಡಿರುವುದು–ಪ್ರಜಾವಾಣಿ ಚಿತ್ರ: ಚಂದ್ರಶೇಖರ ಚಿನಕೇಕರ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಭಾನುವಾರ ಕೃಷ್ಣಾ ನದಿ ನೀರಿನಿಂದ ಆವೃತಗೊಂಡಿರುವುದು–ಪ್ರಜಾವಾಣಿ ಚಿತ್ರ: ಚಂದ್ರಶೇಖರ ಚಿನಕೇಕರ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮ ನಡುಗಡೆಯಾಗಿದ್ದು ಗ್ರಾಮಸ್ಥರೊಬ್ಬರು ಅಡುಗೆ ಅನಿಲ ಸಿಲಿಂಡರ್‌ ಹೊತ್ತು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವುದು
–ಪ್ರಜಾವಾಣಿ ಚಿತ್ರ: ಬಾಲಶೇಖರ ಬಂದಿ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮ ನಡುಗಡೆಯಾಗಿದ್ದು ಗ್ರಾಮಸ್ಥರೊಬ್ಬರು ಅಡುಗೆ ಅನಿಲ ಸಿಲಿಂಡರ್‌ ಹೊತ್ತು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವುದು –ಪ್ರಜಾವಾಣಿ ಚಿತ್ರ: ಬಾಲಶೇಖರ ಬಂದಿ
ಹೊಸಪೇಟೆ ಸಮೀಪದ ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರಸ್ಟ್‌ಗೇಟ್‌ಗಳಿಂದ ನೀರು ಹರಿಯುತ್ತಿದ್ದು ಕಂಡು ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ –ಪ್ರಜಾವಾಣಿ ಚಿತ್ರ
ಹೊಸಪೇಟೆ ಸಮೀಪದ ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರಸ್ಟ್‌ಗೇಟ್‌ಗಳಿಂದ ನೀರು ಹರಿಯುತ್ತಿದ್ದು ಕಂಡು ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT