ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡುವು ನೀಡಿದ ಮಳೆ; ಯಥಾಸ್ಥಿತಿಯಲ್ಲಿ ಜಲಾವೃತಗೊಂಡ ಸೇತುವೆಗಳು

Last Updated 9 ಜುಲೈ 2019, 6:39 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿಡುವು ನೀಡಿದೆ.

ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು, ಅಲ್ಲಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್ ಗಂಗಾ, ವೇದ ಗಂಗಾಗೆ ಹರಿದು ಬರುತ್ತಿದೆ.

ಆ ರಾಜ್ಯದ ರಾಜಾಪುರ ಬ್ಯಾರೇಜ್ ಮೂಲಕ 61,310 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ.

ಜಲಾವೃತವಾಗಿರುವ ಚಿಕ್ಕೋಡಿ ತಾಲ್ಲೂಕಿನ 6, ಖಾನಾಪುರದ 1 ಹಾಗೂ ಬೈಲಹೊಂಗಲದ 1 ಸೇತುವೆ ಯಥಾಸ್ಥಿತಿಯಲ್ಲಿವೆ. ಗೋಕಾಕದ ಬ್ರಿಡ್ಜ್ ಕಮ್ ಬ್ಯಾರೇಜ್ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT