<p><strong>ಬೆಳಗಾವಿ</strong>: ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿಡುವು ನೀಡಿದೆ.</p>.<p>ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು, ಅಲ್ಲಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್ ಗಂಗಾ, ವೇದ ಗಂಗಾಗೆ ಹರಿದು ಬರುತ್ತಿದೆ.</p>.<p>ಆ ರಾಜ್ಯದ ರಾಜಾಪುರ ಬ್ಯಾರೇಜ್ ಮೂಲಕ 61,310 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ.</p>.<p>ಜಲಾವೃತವಾಗಿರುವ ಚಿಕ್ಕೋಡಿ ತಾಲ್ಲೂಕಿನ 6, ಖಾನಾಪುರದ 1 ಹಾಗೂ ಬೈಲಹೊಂಗಲದ 1 ಸೇತುವೆ ಯಥಾಸ್ಥಿತಿಯಲ್ಲಿವೆ. ಗೋಕಾಕದ ಬ್ರಿಡ್ಜ್ ಕಮ್ ಬ್ಯಾರೇಜ್ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿಡುವು ನೀಡಿದೆ.</p>.<p>ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು, ಅಲ್ಲಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್ ಗಂಗಾ, ವೇದ ಗಂಗಾಗೆ ಹರಿದು ಬರುತ್ತಿದೆ.</p>.<p>ಆ ರಾಜ್ಯದ ರಾಜಾಪುರ ಬ್ಯಾರೇಜ್ ಮೂಲಕ 61,310 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ.</p>.<p>ಜಲಾವೃತವಾಗಿರುವ ಚಿಕ್ಕೋಡಿ ತಾಲ್ಲೂಕಿನ 6, ಖಾನಾಪುರದ 1 ಹಾಗೂ ಬೈಲಹೊಂಗಲದ 1 ಸೇತುವೆ ಯಥಾಸ್ಥಿತಿಯಲ್ಲಿವೆ. ಗೋಕಾಕದ ಬ್ರಿಡ್ಜ್ ಕಮ್ ಬ್ಯಾರೇಜ್ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>