ಕೃಷ್ಣಾ ನದಿಯ ಪ್ರವಾಹದ ನೀರು ಕೃಷ್ಣಾ ಕಿತ್ತೂರು ಗ್ರಾಮದ ಜಮೀನುಗಳನ್ನು ನುಗ್ಗಿ ಬೆಳೆ ನೀರಲ್ಲಿ ಮುಳುಗಡೆಯಾಗಿದೆ
ತಾಲ್ಲೂಕಿನಲ್ಲಿ ಒಟ್ಟು 16 ಕಾಳಜಿ ಕೇಂದ್ರ ಗುರುತಿಸಲಾಗಿದೆ. ಸದ್ಯ ನಾಲ್ಕು ಕೇಂದ್ರಗಳಲ್ಲಿ ಸಂತ್ರಸ್ತರು ಇದ್ದು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ನೀರಿನ ಮಟ್ಟ ಹೆಚ್ಚಳವಾದರೆ ಹೆಚ್ಚಿನ ಕಾಳಜಿ ಕೇಂದ್ರ ತೆರಯಲಾಗುವುದು
ರಾಜೇಶ ಬುರ್ಲಿ ತಹಶೀಲ್ದಾರ್ ಕಾಗವಾಡ
ಪ್ರವಾಹ ಬರುವುದು ಹಾನಿಯಾಗುವುದು ಪ್ರತಿ ವರ್ಷದ ಗೋಳಾಗಿದೆ. ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು