ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕಾಗವಾಡ: ಪ್ರವಾಹಕ್ಕೆ ನಲುಗಿದ ಸಂತ್ರಸ್ತರು

Published : 3 ಆಗಸ್ಟ್ 2024, 15:56 IST
Last Updated : 3 ಆಗಸ್ಟ್ 2024, 15:56 IST
ಫಾಲೋ ಮಾಡಿ
Comments
ಕೃಷ್ಣಾ ನದಿಯ ಪ್ರವಾಹದ ನೀರು ಕೃಷ್ಣಾ ಕಿತ್ತೂರು ಗ್ರಾಮದ ಜಮೀನುಗಳನ್ನು ನುಗ್ಗಿ ಬೆಳೆ ನೀರಲ್ಲಿ ಮುಳುಗಡೆಯಾಗಿದೆ
ಕೃಷ್ಣಾ ನದಿಯ ಪ್ರವಾಹದ ನೀರು ಕೃಷ್ಣಾ ಕಿತ್ತೂರು ಗ್ರಾಮದ ಜಮೀನುಗಳನ್ನು ನುಗ್ಗಿ ಬೆಳೆ ನೀರಲ್ಲಿ ಮುಳುಗಡೆಯಾಗಿದೆ
ತಾಲ್ಲೂಕಿನಲ್ಲಿ ಒಟ್ಟು 16 ಕಾಳಜಿ ಕೇಂದ್ರ ಗುರುತಿಸಲಾಗಿದೆ. ಸದ್ಯ ನಾಲ್ಕು ಕೇಂದ್ರಗಳಲ್ಲಿ ಸಂತ್ರಸ್ತರು ಇದ್ದು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ನೀರಿನ ಮಟ್ಟ ಹೆಚ್ಚಳವಾದರೆ ಹೆಚ್ಚಿನ ಕಾಳಜಿ ಕೇಂದ್ರ ತೆರಯಲಾಗುವುದು
ರಾಜೇಶ ಬುರ್ಲಿ ತಹಶೀಲ್ದಾರ್ ಕಾಗವಾಡ
ಪ್ರವಾಹ ಬರುವುದು ಹಾನಿಯಾಗುವುದು ಪ್ರತಿ ವರ್ಷದ ಗೋಳಾಗಿದೆ. ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು
ಭರತ ಮೋಳೆ ಪ್ರವಾಹ ಸಂತ್ರಸ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT