ಕನ್ನಡ ಪರ ಹೋರಾಟಗಾರ ಪ್ರಮೋದ ಹೊಸಮನಿ ಅವರು ಮಾತನಾಡಿ, ‘ಕನ್ನಡವೇ ನಮ್ಮ ಧರ್ಮ, ಕನ್ನಡವೇ ನಮ್ಮ ದೇವಾಲಯ, ಕನ್ನಡಮ್ಮನೇ ನಮ್ಮ ದೇವರು ’ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮಹೇಶ ಹಟ್ಟಿಹೋಳಿ ಅವರು ಮಾತನಾಡಿ, ‘ಕನ್ನಡ ನೆಲ, ನುಡಿ, ಜಲದ ವಿಚಾರ ಬಂದಾಗ ಎಲ್ಲ ಕನ್ನಡಿಗರು ಒಂದಾಗಬೇಕು’ ಎಂದರು.