ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಸಾಧಕ ಪ್ರಶಸ್ತಿ

Published 5 ಜುಲೈ 2023, 16:00 IST
Last Updated 5 ಜುಲೈ 2023, 16:00 IST
ಅಕ್ಷರ ಗಾತ್ರ

ರಾಮದುರ್ಗ: ಇಲ್ಲಿನ ವೈದ್ಯ ಡಾ. ಮೃತ್ಯುಂಜಯ ರಾಜೇಂದ್ರ ಅಣ್ಣಾನವರ ಅವರಿಗೆ ದೆಹಲಿಯ ಸೋಸಿಯಲ್‌ ಪಾಯಿಂಟ್‌ ಸಂಸ್ಥೆಯ ರಾಷ್ಟ್ರೀಯ ಸಾಧಕ ಪ್ರಶಸ್ತಿ ಲಭ್ಯವಾಗಿದೆ.

ಕಳೆದ ನೆರೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಿಳಿವಳಿಕೆ ಮತ್ತು ಆರೋಗ್ಯ ಜಾಗೃತಿ ಮೂಡಿಸಿದ ದಾಖಲೆಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT