ರಾಮದುರ್ಗದ ರಾಠಿ ಫಾರ್ಮ್ ಹೌಸ್ನಲ್ಲಿ ನಡೆದ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಮದುರ್ಗದಲ್ಲಿ ಬಿಜೆಪಿಯ ಹಳೆಯ ನಾಯಕರು, ಹೊಸ ನಾಯಕರು ಯಾರೂ ಇಲ್ಲ. ಇಲ್ಲಿನ ಮೈದಾನ ಖಾಲಿ ಇದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಕುದುರೆಗಳನ್ನು ಓಡಿಸಿ ಕಾಂಗ್ರೆಸ್ಸಿಗೆ ಹೆಚ್ಚಿನ ಮತ ಹಾಕಿ ಗೆಲ್ಲಿಸಬೇಕು ಎಂದರು.