ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಮದುರ್ಗ: ಹನಿ ನೀರಾವರಿ; ಬಂಪರ್‌ ಬೆಳೆ ತೆಗೆದ ರೈತ

Published : 15 ಜೂನ್ 2023, 23:30 IST
Last Updated : 15 ಜೂನ್ 2023, 23:30 IST
ಫಾಲೋ ಮಾಡಿ
Comments
ರೈತ ಚನ್ನಪ್ಪ ಮುದಕಪ್ಪ ಎಲಿಶೆಟ್ಟಿ ಅವರು ಕೃಷಿ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹನಿ ನೀರಾವರಿ ಮೂಲಕ ಮಿತವಾಗಿ ಉಪಯೋಗಿಸಿ ಉತ್ತಮ ಬೆಳೆ ಬೆಳೆದಿದ್ದಾರೆ.
ರಾಮದುರ್ಗ ತಾಲ್ಲೂಕಿನಲ್ಲಿಯೇ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಚನ್ನಪ್ಪ ಮುದಕಪ್ಪ ಎಲಿಶೆಟ್ಟಿ ಅವರು ವ್ಯವಸಾಯವನ್ನು ಅಚ್ಚುಕಟ್ಟಾಗಿ ಮಾಡಿ ಮಾದರಿ ರೈತ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಎಸ್‌.ಎಫ್‌. ಬೆಳವಟಗಿ, ಸಹಾಯಕ ಕೃಷಿ ನಿರ್ದೇಶಕರು, ರಾಮದುರ್ಗ
ನುಗ್ಗೆಯನ್ನು ವಿಂಗಡಿಸುವ ಕಾರ್ಯದಲ್ಲಿ ಕುಟುಂಬದ ಸದಸ್ಯರು ಮಗ್ನರಾಗಿದ್ದಾರೆ
ನುಗ್ಗೆಯನ್ನು ವಿಂಗಡಿಸುವ ಕಾರ್ಯದಲ್ಲಿ ಕುಟುಂಬದ ಸದಸ್ಯರು ಮಗ್ನರಾಗಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT