ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ನಿ, ಪುತ್ರಿ, ಸೊಸೆ, ಅಣ್ಣನ ಮಕ್ಕಳು ಮತ್ತು ಮೊಮ್ಮಕ್ಕಳ ಜೊತೆಗೂಡಿ ಧಾರ್ಮಿಕ ಕಾರ್ಯಕ್ರಮ ನಡೆಸಿದ್ದಾರೆ. ಪಾಲ್ಗೊಂಡಿದ್ದವರು ಸರಿಯಾಗಿ ಮಾಸ್ಕ್ ಧರಿಸಿರಲಿಲ್ಲ ಮತ್ತು ಅಂತರ ಕಾಯ್ದುಕೊಂಡಿರಲಿಲ್ಲ. ಅರ್ಚಕರಾದ ವಾಮನಾಚಾರ್ಯ ಮತ್ತು ವಿಜಯೇಂದ್ರಾಚಾರ್ಯರು ವಿಧಿ–ವಿಧಾನಗಳನ್ನು ನೆರವೇರಿಸಿದರು.